thumbnail

By

Published : Nov 18, 2019, 11:56 PM IST

ETV Bharat / Videos

ಅಕಾಲಿಕವಾಗಿ ಸುರಿದ ಮಳೆಗೆ ನೆಲ ಕಚ್ಚಿದ ಭತ್ತ.. ಕಂಗಾಲಾದ ಹರಿಹರು ರೈತರು..

ಈ ಬಾರಿ ಸುರಿದ ಮಳೆಗೆ ಜನರ ಬದುಕು ಬೀದಿಗೆ ಬಂದಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ಹಾನಿಯಾಗಿದ್ದು, ರೈತರು ನಲುಗಿ ಹೋಗಿದ್ದಾರೆ. ಕೈಗೆ ಬಂದ ತುತ್ತು ಬಾಯಿಗೆ ಬಾರದೆ ಇರೋದ್ರಿಂದ ಅನ್ನದಾತರು ಕಂಗಾಲಾಗಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.