thumbnail

By

Published : Dec 20, 2020, 12:32 PM IST

ETV Bharat / Videos

ಖಾಸಗಿ ಶಾಲೆಗಳ ವಿರುದ್ಧ ತಿರುಗಿ ಬಿದ್ದ ಪೋಷಕರು : ಬೀದಿಗಿಳಿದು ಪ್ರತಿಭಟನೆ

ಬೆಂಗಳೂರು: ಖಾಸಗಿ ಶಾಲೆಗಳು ಶಿಕ್ಷಣ ಶುಲ್ಕಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿ ಪೋಷಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರ ಮಧ್ಯಪ್ರವೇಶಿಸಿ ಶುಲ್ಕದ ಸಮಸ್ಯೆ ಬಗೆಹರಿಸಬೇಕು. ಶುಲ್ಕ ವಿನಾಯಿತಿ ನೀಡಿ, ನ್ಯಾಯವಾದ ಶುಲ್ಕಕ್ಕೆ ಅವಕಾಶ ಮಾಡಿಕೊಡಿ ಎಂದು ಆಗ್ರಹಿಸುತ್ತಿದ್ದಾರೆ. ಈ ಸಂಬಂಧ ಆರ್​ಟಿಇ ಕಾರ್ಯಕರ್ತ ಯೋಗಾನಂದ ಎಂಬುವರು ಈಟಿವಿ ಭಾರತ ಜತೆಗೆ ಮಾತುಕತೆ ನಡೆಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.