ಪಾಪು ಆರೋಗ್ಯ ವಿಚಾರಿಸಿದ ಸಿಎಂ, ಶೋಭಾ ಕರಂದ್ಲಾಜೆ - ನಾಡೋಜ ಡಾ ಪಾಟೀಲ್ ಪುಟ್ಟಪ್ಪ
🎬 Watch Now: Feature Video

ಹಿರಿಯ ಪತ್ರಕರ್ತ, ಚಿಂತಕ, ಸಾಹಿತಿ, ನಾಡೋಜ ಡಾ.ಪಾಟೀಲ್ ಪುಟ್ಟಪ್ಪ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಹಲವಾರು ಕ್ಷೇತ್ರಗಳ ಗಣ್ಯರು ಹುಬ್ಬಳ್ಳಿಯ ಕಿಮ್ಸ್ಗೆ ಭೇಟಿ ನೀಡಿ ಪಾಟೀಲ ಪುಟ್ಟಪ್ಪ ಅವರ ಆರೋಗ್ಯ ವಿಚಾರಿಸುತ್ತಿದ್ದಾರೆ. ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಕಿಮ್ಸ್ಗೆ ಭೇಟಿ ನೀಡಿ ಪಾಪು ಅವರ ಆರೋಗ್ಯ ವಿಚಾರಿಸಿದ್ದಾರೆ.