thumbnail

By

Published : Apr 28, 2021, 2:40 PM IST

ETV Bharat / Videos

ಕೋವಿಡ್ ನಿಯಮ ಗಾಳಿಗೆ ತೂರಿ ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದ ಜನತೆ!

ಮಂಡ್ಯ: ರಾಜ್ಯಾದ್ಯಂತ ಇಂದಿನಿಂದ 14 ದಿನಗಳ ಜನತಾ ಕರ್ಫ್ಯೂ ಹಿನ್ನಲೆಯಲ್ಲಿ ಜಿಲ್ಲೆಯ ಜನರು ಕೋವಿಡ್ ನಿಯಮ ಗಾಳಿಗೆ ತೂರಿ ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದಿದ್ದರು. ನಗರದ ಪ್ರಮುಖ ರಸ್ತೆಗಳಲ್ಲಿರುವ ಮಾರುಕಟ್ಟೆಗಳಲ್ಲಿ ಮಾಸ್ಕ್​ ಹಾಕದೇ, ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಅಗತ್ಯ ವಸ್ತುಗಳ ಖರೀದಿಯಲ್ಲಿ ತೊಡಗಿದ್ದರು. ಈ ಕುರಿತು ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.