ರಾಜಕೀಯ ಕಣ್ಣಾಮುಚ್ಚಾಲೆ ಆಟಕ್ಕೆ ಬೇಸತ್ತ ಮತದಾರ ಹೇಳೊದೇನು? - undefined

🎬 Watch Now: Feature Video

thumbnail

By

Published : Jul 11, 2019, 6:32 PM IST

ಚಿಕ್ಕೋಡಿ: ಕೃಷ್ಣಾ ನದಿ ಸಂಪೂರ್ಣವಾಗಿ ಬತ್ತಿ, ಜನ ಜಾನುವಾರುಗಳು ನೀರಿಗಾಗಿ ಪರದಾಡುತ್ತಿದ್ದಾಗ ಎಲ್ಲಿ ಹೋಗಿದ್ದರು ನೀರಾವರಿ ಸಚಿವರು?, ಈಗ ಸರ್ಕಾರ ಪತನವಾಗುತ್ತೆ ಅಂತ ಮುಂಬೈಗೆ ಹೋಗುತ್ತಾರೆ. ಉತ್ತರ ಕರ್ನಾಟಕಕ್ಕೆ ಮಲತಾಯಿ ಧೋರಣೆ ತೋರುತ್ತಿದ್ದಾರೆ ಎಂದು ಮತದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

For All Latest Updates

TAGGED:

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.