thumbnail

By

Published : Mar 21, 2020, 2:11 PM IST

ETV Bharat / Videos

ಜನತಾ ಕರ್ಫ್ಯೂ ಬೆಂಬಲಿಸಿ ನಾಳೆ ಪೆಟ್ರೋಲ್ ಬಂಕ್ ಬಂದ್​​​!

ಕೊರೊನಾ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನಾಳೆ ಕರೆ‌ ನೀಡಿರುವ ಜನತಾ ಕರ್ಫ್ಯೂ ಬೆಂಬಲಿಸಿ ಕೊಪ್ಪಳ ಜಿಲ್ಲೆಯಾದ್ಯಂತ ಪೆಟ್ರೋಲ್ ಬಂಕ್​​​​ಗಳು ಬಂದ್​​​ ಆಗಲಿವೆ. ನಾಳೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಪೆಟ್ರೋಲ್ ಬಂಕ್​​​ಗಳನ್ನು ಬಂದ್ ಮಾಡುವುದಾಗಿ ಜಿಲ್ಲಾ ಪೆಟ್ರೋಲಿಯಂ ವರ್ತಕರ ಸಂಘ ಪ್ರಕಟಣೆ ಮೂಲಕ ತಿಳಿಸಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.