thumbnail

By

Published : Aug 31, 2020, 2:05 PM IST

ETV Bharat / Videos

ಜೆಡಿಎಸ್ ಪ್ರತಿಭಟನೆ ಹಿನ್ನೆಲೆ ತುರುವೇಕೆರೆ ಪಟ್ಟಣದಲ್ಲಿ ಮೊಕ್ಕಾಂ ಹೂಡಿದ ಪೊಲೀಸರು

ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗುಡ್ಡೇನಹಳ್ಳಿ ಸಾಗುವಳಿದಾರರ ಹಕ್ಕುಪತ್ರ ವಿತರಣೆಗೆ ಸಂಬಂಧಪಟ್ಟಂತೆ ನಿರ್ಮಾಣವಾಗಿರುವ ಗೊಂದಲ ಹಿನ್ನೆಲೆಯಲ್ಲಿ ತುರುವೇಕೆರೆ ಪಟ್ಟಣದಲ್ಲಿ ಜೆಡಿಎಸ್ ಪ್ರತಿಭಟನೆಗೆ ಕರೆ ನೀಡಿದೆ. ಈ ಹಿನ್ನೆಲೆ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ತುರುವೇಕೆರೆ ಪಟ್ಟಣದಲ್ಲಿ ಪ್ರಮುಖ ಆಯಕಟ್ಟಿನ ಪ್ರದೇಶಗಳಲ್ಲಿ ಪೊಲೀಸರು ಗಸ್ತು ತಿರುಗುತ್ತಿದ್ದಾರೆ. ಈ ಬಗ್ಗೆ ನಮ್ಮ ಪ್ರತಿನಿಧಿ ನಡೆಸಿರುವ ಪ್ರತ್ಯಕ್ಷ ವರದಿ ಇಲ್ಲಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.