ಸಖರಾಯಪಟ್ಟಣಕ್ಕೆ ಆಗಮಿಸಿದ ಧರ್ಮೇಗೌಡರ ಪಾರ್ಥಿವ ಶರೀರ: ಗಣ್ಯರಿಂದ ಅಂತಿಮ ದರ್ಶನ - ಧರ್ಮೇಗೌಡರ ಅಂತಿಮ ದರ್ಶನ ಪಡೆದ ಗಣ್ಯರು

🎬 Watch Now: Feature Video

thumbnail

By

Published : Dec 29, 2020, 4:57 PM IST

ಚಿಕ್ಕಮಗಳೂರು: ಇಂದು ನಿಧನರಾದ ವಿಧಾನಪರಿಷತ್ ಉಪಸಭಾಪತಿ ಎಸ್.‌ಎಲ್‌ ಧರ್ಮೇಗೌಡರ ಪಾರ್ಥಿವ ಶರೀರ ಸಖರಾಯಪಟ್ಟಣಕ್ಕೆ ಆಗಮಿಸಿದ್ದು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಸಚಿವ ಮಾಧುಸ್ವಾಮಿ, ಶಾಸಕರಾದ ರಾಜೇಗೌಡ, ಎಂ.ಪಿ ಕುಮಾರಸ್ವಾಮಿ, ಬೆಳ್ಳಿ ಪ್ರಕಾಶ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ವಿಧಾನಪರಿಷತ್​ ಸದಸ್ಯ ಬಸವರಾಜ್ ಹೊರಟ್ಟಿ ಸೇರಿದಂತೆ ಹಲವು ನಾಯಕರು ಅಂತಿಮ ದರ್ಶನ ಪಡೆದರು. ಸಾರ್ವಜನಿಕರಿಗೆ ಅಂತಿಮ ದರ್ಶನ ಪಡೆಯಲು ಸರ್ಕಾರಿ ಕಾಲೇಜು ಆವರಣದಲ್ಲಿ ವ್ಯವಸ್ಥೆ ಮಾಡಲಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.