ಪ್ರಹ್ಲಾದ್​ ಜೋಶಿಗೆ ಸಚಿವ ಸ್ಥಾನ: ಧಾರವಾಡದಲ್ಲಿ ಅಭಿಮಾನಿಗಳಿಂದ ಸಂಭ್ರಮಾಚರಣೆ - undefined

🎬 Watch Now: Feature Video

thumbnail

By

Published : May 30, 2019, 5:29 PM IST

ಧಾರವಾಡ: ಮೋದಿ ಸಚಿವ ಸಂಪುಟದಲ್ಲಿ ಸಂಸದ ಪ್ರಹ್ಲಾದ್​ ಜೋಶಿಗೆ ಸಚಿವ ಸ್ಥಾನ ಸಿಕ್ಕಿದ್ದಕ್ಕೆ ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ನಗರದ ಬಿಜೆಪಿ ಕಚೇರಿ ಎದುರು ಸಂಭ್ರಮಾಚರಣೆ ಮಾಡಿದ ಪಕ್ಷದ ಕಾರ್ಯಕರ್ತರು ಸಿಹಿ ಹಂಚಿ ಸಂತಸ ಪಟ್ಟರು. ಸತತ ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಪ್ರಹ್ಲಾದ್​ ಜೋಶಿಯವರು ಮೊದಲ ಬಾರಿಗೆ ಕೇಂದ್ರ ಸಚಿವ ಸಂಪುಟ ಸೇರ್ಪಡೆಯಾಗಿರುವ ಹಿನ್ನೆಲೆ ಅವರ ಭಾವಚಿತ್ರ ಹಿಡಿದು ಅಭಿಮಾನಿಗಳು ಘೋಷಣೆ ಕೂಗಿದರು.

For All Latest Updates

TAGGED:

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.