thumbnail

ಪಾಳು ಬಾವಿಗೆ ಬಿದ್ದ ಹಸುವಿನ ರಕ್ಷಣೆ ಮಾಡಿದ ಕೋಟೆ ನಾಡಿನ ಯುವಕರು

By

Published : Sep 9, 2019, 7:27 PM IST

ಚಿತ್ರದುರ್ಗ: ಕೇಸರಿ ಯುವಪಡೆ ಕಾರ್ಯಕರ್ತರು 35 ಅಡಿ ಆಳದ ಪಾಳು ಬಾವಿಗೆ ಬಿದ್ದಿದ್ದ ಹಸುವಿನ ರಕ್ಷಣೆ ಮಾಡಿರುವ ಘಟನೆ  ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹನುಮಂತನಹಳ್ಳಿ ಗ್ರಾಮದಲ್ಲಿ ನಡೆದಿದೆ.ಯುವಕರ ಈ ಸಮಾಜಮುಖಿ ಕಾರ್ಯ ಕ್ಕೆ ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.