thumbnail

By

Published : Jan 30, 2020, 10:24 PM IST

ETV Bharat / Videos

ಸಿಎಎ,ಎನ್ಆರ್​​ಸಿ -ಎನ್​ಪಿಆರ್ ವಿರುದ್ಧ ಪ್ರತಿಭಟನೆ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಸಿಎಎ, ಎನ್ಆರ್​ಸಿ ಮತ್ತು ಎನ್​ಪಿಆರ್ ವಿರುದ್ಧ ಇಂದು ಬೃಹತ್ ಪ್ರತಿಭಟನೆ ನಡೆಸಲಾಯಿತು. ಸಿವಿ ರಾಮನ್ ನಗರ ಸಿಟಿಜನ್ ಯುನಿಟಿ ಫೋರಂನಿಂದ ಹಲಸೂರು ಫುಟ್ಬಾಲ್ ಗ್ರೌಂಡ್​ನಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಹಲವರು ಭಾಗವಹಿಸಿದ್ದರು. ಅಲ್ಪಸಂಖ್ಯಾತ ಮುಸಲ್ಮಾನರನ್ನೇ ಗುರಿಯಾಗಿಸಿಕೊಂಡು ಈ ಕಾನೂನುಗಳನ್ನು ತರಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಇನ್ನು ಕಾರ್ಯಕ್ರಮದಲ್ಲಿ ಶಾಸಕರಾದ ಎನ್.ಎ ಹ್ಯಾರಿಸ್, ರಿಜ್ವಾನ್ ಅರ್ಷದ್ ಭಾಗವಹಿಸಿದ್ದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.