thumbnail

ಕೇಂದ್ರ ಪೌರತ್ವ ಕಾಯ್ದೆ ವಿರುದ್ಧ ಶಿವಮೊಗ್ಗದಲ್ಲಿ ಧರಣಿ ಸತ್ಯಾಗ್ರಹ

By

Published : Feb 4, 2020, 6:49 PM IST

ಶಿವಮೊಗ್ಗ : ಎನ್ಆರ್​ಸಿ, ಸಿಎಎ, ಎನ್​ಪಿಆರ್ ಕಾಯ್ದೆಗಳನ್ನು ವಿರೋಧಿಸಿ ನಗರದ ಈದ್ಗಾ ಮೈದಾನದಲ್ಲಿ ಜಾಯಿಂಟ್ ಆಕ್ಷನ್ ಕಮಿಟಿ ವತಿಯಿಂದ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ. ದೇಶದಲ್ಲಿ ಎಲ್ಲ ಧರ್ಮಿಯರು ಸಮಾನರು ಆದರೆ ಕೇಂದ್ರ ಸರ್ಕಾರ ಈ ಕಾಯ್ದೆ ಜಾರಿಗೆ ತರುವ ಮೂಲಕ ಜಾತಿಗಳ ಮದ್ಯೆ ಧರ್ಮ ವಿಂಗಡಣೆ ಮಾಡಲು ಹೊರಟಿದೆ. ಈ ಕಾಯ್ದೆಯು ಜನ ಹಾಗೂ ಸಂವಿಧಾನ ವಿರೋಧಿ ಆಗಿದೆ ಹಾಗಾಗಿ ಕೂಡಲೇ ಈ ಕಾಯ್ದೆಯನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.