thumbnail

By

Published : Sep 28, 2020, 12:59 PM IST

ETV Bharat / Videos

ಕರ್ನಾಟಕ ಬಂದ್​: ವಿವಿಧ ಸಂಘಟನೆಗಳಿಂದ ಟೌನ್ ಹಾಲ್ ಬಳಿ ಬೃಹತ್​ ಪ್ರತಿಭಟನೆ

ಬೆಂಗಳೂರು: ಕೇಂದ್ರ, ರಾಜ್ಯ ಸರ್ಕಾರಗಳ ಮಸೂದೆಗಳ ವಿರುದ್ಧ ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್​ ಪ್ರಯಕ್ತ ನಗರದ ಟೌನ್ ಹಾಲ್ ಬಳಿ ವಿವಿಧ ಸಂಘಟನೆಗಳು ಬೃಹತ್​ ಪ್ರತಿಭಟನೆ ನಡೆಸಿದವು. ಈ ವೇಳೆ ಮಾತನಾಡಿದ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್​, ಕೇಂದ್ರ, ರಾಜ್ಯ ಸರ್ಕಾರಗಳ ಕೃಷಿ ಸಂಬಂಧಿತ ಮಸೂದೆಗಳು ರೈತರನ್ನ ದಿವಾಳಿ ಮಾಡುತ್ತವೆ. ಕಾರ್ಪೋರೇಟ್​ ಕಂಪನಿಗಳ ಮೂಲಕ ದರೋಡೆ ಮಾಡಿಸಿ ರೈತರಿಗೆ ವಂಚಿಸುವ ಹುನ್ನಾರ ಇದರ ಹಿಂದೆ ಇದೆ ಎಂದು ದೂರಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.