thumbnail

By

Published : Feb 17, 2020, 2:23 PM IST

ETV Bharat / Videos

ವಿವಿಧ ಬೇಡಿಕೆಗೆ ಆಗ್ರಹಿಸಿ ಕರ್ನಾಟಕ ಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನಾ ರ್ಯಾಲಿ

ದಾವಣಗೆರೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಪರ ಸಂಘಟನೆಗಳ ಒಕ್ಕೂಟದಿಂದ ಬೆಳಗಾವಿಯಿಂದ ಬೆಂಗಳೂರಿನವರೆಗೆ ಸುಮಾರು 600 ಕಿ‌ಮಿ ವರೆಗೆ ಫೆಬ್ರವರಿ 15 ರಿಂದ 18 ರವರಗೆ ರ್ಯಾಲಿ ಹಮ್ಮಿಕೊಳ್ಳಲಾಗಿದೆ. ಮಹದಾಯಿ ಯೋಜನೆ, ನೆರೆ ಸಂತ್ರಸ್ತರಿಗೆ ಪರಿಹಾರ, ಬೆಳಗಾವಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ನಾಮಕರಣ, ಸೇರಿದಂತೆ ವಿವಿಧ ಬೇಡಿಕೆಗಳ‌ ಈಡೇರಿಕೆಗೆ ಈ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಗಿದ್ದು, ಇಂದು ಪ್ರತಿಭಟನಾ ರ್ಯಾಲಿ ದಾವಣಗೆರೆಗೆ ಆಗಮಿಸಿ ನಂತರ ಚಿತ್ರದುರ್ಗದ ಕಡೆಗೆ ಪ್ರಯಾಣ ಬೆಳೆಸಿತು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.