thumbnail

By

Published : Apr 30, 2021, 12:52 PM IST

ETV Bharat / Videos

ಸರ್ಕಾರ ವಿಧಿಸಿರುವ ಜನತಾ ಕರ್ಫ್ಯೂಗೆ ಸಿಎಂ ತವರು ಕ್ಷೇತ್ರದಲ್ಲಿಲ್ಲ ಬೆಂಬಲ!

ಶಿವಮೊಗ್ಗ: ರಾಜ್ಯಾದ್ಯಂತ ಕೊರೊನಾ ವ್ಯಾಪಕವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹದಿನಾಲ್ಕು ದಿನಗಳ ಕಟ್ಟುನಿಟ್ಟಿನ ಜನತಾ ಕರ್ಫ್ಯೂ ವಿಧಿಸಿ ಆದೇಶ ಹೊರಡಿಸಿದೆ. ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ ಆರು ಗಂಟೆಯಿಂದ ಹತ್ತು ಗಂಟೆಯವರೆಗೆ ಅವಕಾಶ ನೀಡಲಾಗಿದ್ದರೂ ಸಹ ಸಿಎಂ ತವರು ಕ್ಷೇತ್ರದಲ್ಲಿ ಜನತಾ ಕರ್ಫ್ಯೂಗೆ ಪೂರ್ಣ ಬೆಂಬಲ ವ್ಯಕ್ತವಾಗಿಲ್ಲ. ಜನರು ಅನಗತ್ಯವಾಗಿ ಓಡಾಡುತ್ತಿರುವ ಕುರಿತು ಈಟಿವಿ ಭಾರತ ಪ್ರತಿನಿಧಿ ಗ್ರೌಂಡ್ ರಿಪೋರ್ಟ್ ನೀಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.