ಬಜೆಟ್​​ ಮೇಲಿದ್ದ ನಿರೀಕ್ಷೆ ಹುಸಿ... ರಾಯಚೂರು ಜನತೆ ಅಸಮಾಧಾನ - ಹೈದರಾಬಾದ್-ಕರ್ನಾಟಕ ಪ್ರದೇಶವನ್ನ ಕಲ್ಯಾಣ ಕರ್ನಾಟಕ

🎬 Watch Now: Feature Video

thumbnail

By

Published : Mar 5, 2020, 5:33 PM IST

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಮಂಡಿಸಿದ ಆಯ್ಯವಯದಲ್ಲಿ ರಾಯಚೂರು ಜಿಲ್ಲೆಯ ಜನತೆಯ ನಿರೀಕ್ಷೆ ಹುಸಿಗೊಳಿಸಿದ್ದಾರೆ. ಹೈದರಾಬಾದ್-ಕರ್ನಾಟಕ ಪ್ರದೇಶವನ್ನ ಕಲ್ಯಾಣ ಕರ್ನಾಟಕವೆಂದು ಮರುನಾಮಕರಣ ಮಾಡಿದ ಸರ್ಕಾರ ಈ ಬಜೆಟ್‌ನಲ್ಲಿ ಶೈಕ್ಷಣಿಕ, ಆರೋಗ್ಯ, ನೀರಾವರಿ ಯೋಜನೆಗಳು ಸೇರಿದಂತೆ ವಿವಿಧ ಯೋಜನೆಗಳನ್ನ ಘೋಷಿಸುತ್ತಾರೆ ಎನ್ನುವ ನಿರೀಕ್ಷೆ ಹೊಂದಿದ್ರು. ಆದ್ರೆ ಇದೆಲ್ಲಾ ಹುಸಿಯಾಗಿದೆ ಅಂತಾರೆ ಇಲ್ಲಿನ ಜನ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.