thumbnail

By

Published : Oct 28, 2020, 4:02 PM IST

ETV Bharat / Videos

ತೊಗಲುಗೊಂಬೆ ಕಲಾವಿದ ಕೇಶಪ್ಪ ಶಿಳ್ಳಿಕ್ಯಾತರಿಗೆ ಒಲಿದ ರಾಜ್ಯೋತ್ಸವ ಪ್ರಶಸ್ತಿ

ರಾಜ್ಯ ಸರ್ಕಾರ 2020ರ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಿದ್ದು, ಕೊಪ್ಪಳ ಜಿಲ್ಲೆಯ ತೊಗಲುಗೊಂಬೆ ಕಲಾವಿದ ಕೇಶಪ್ಪ ಶಿಳ್ಳಿಕ್ಯಾತರ ಅವರಿಗೆ ಈ ಬಾರಿ ಪ್ರಶಸ್ತಿ ಒಲಿದು ಬಂದಿದೆ. ವಿದೇಶದಲ್ಲಿಯೂ ತೊಗಲುಗೊಂಬೆಯಾಟದ ಪ್ರದರ್ಶನ ನೀಡಿರುವ ಮೋರನಾಳ ಗ್ರಾಮದ ಕೇಶಪ್ಪ ಶಿಳ್ಳಿಕ್ಯಾತರ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ಅವರೊಂದಿಗೆ ನಮ್ಮ ಕೊಪ್ಪಳ ಪ್ರತಿನಿಧಿ ನಡೆಸಿರುವ ಚಿಟ್‌ಚಾಟ್ ಇಲ್ಲಿದೆ ನೋಡಿ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.