thumbnail

By

Published : Feb 11, 2020, 3:24 AM IST

ETV Bharat / Videos

ಜಾರಕಿಹೊಳಿಗೆ ಜಲಸಂಪನ್ಮೂಲ ಖಾತೆ... ಬೊಮ್ಮಾಯಿಗೆ ನಿರಾಸೆ

ಬೆಂಗಳೂರು: ಅಪೇಕ್ಷೆಯಂತೆ ಜಲಸಂಪನ್ಮೂಲ ಖಾತೆ ಪಡೆದುಕೊಳ್ಳುವಲ್ಲಿ ನೂತನ ಸಚಿವ ರಮೇಶ್ ಜಾರಕಿಹೊಳಿ ಸಫಲರಾಗಿ ಫುಲ್ ಖುಷಿಯಲ್ಲಿದ್ದರೆ ಅದೇ ಖಾತೆಯ ಮೇಲೆ ಕಣ್ಣಿಟ್ಟಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ ನಿರಾಸೆಯನ್ನು ಅನುಭವಿಸಬೇಕಾಗಿದೆ. ಜೊತೆಗೆ ಸಚಿವ ಡಾ.ಸುಧಾಕರ್ ಕೂಡ ಅತೃಪ್ತರಾಗಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.