ರಥೋತ್ಸವ: ರಥಕ್ಕೆ ಬಾಳೆ ಹಣ್ಣು, ದವನ ಎಸೆದು ಭಕ್ತಿಪೂರ್ವಕ ನಮನ ಸಲ್ಲಿಸಿದ ಭಕ್ತರು - ಸಡಗರ ಸಂಭ್ರಮ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4250588-thumbnail-3x2-rathotsva.jpg)
ಹುಬ್ಬಳ್ಳಿ: ಮೂರುಸಾವಿರ ಮಠದ ಕರ್ತೃ ಜಗದ್ಗುರು ಗುರುಸಿದ್ಧೇಶ್ವರ ರಥೋತ್ಸವ ಸಡಗರ ಸಂಭ್ರಮದಿಂದ ಜರುಗಿತು. ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ರಥೋತ್ಸವಕ್ಕೆ ಚಾಲನೆ ನೀಡಿದರು. ರಥ ಚಲಿಸುತ್ತಿದ್ದಂತೆ ರಥಕ್ಕೆ ಬಾಳೆ ಹಣ್ಣು, ದವನ ಎಸೆದು ಭಕ್ತಿಪೂರ್ವಕ ನಮನ ಸಲ್ಲಿಸಿದರು.