ಆರ್ಟಿಕಲ್​ 370 ರದ್ದು: ದೇಶಕ್ಕೆ ಸಿಕ್ಕ ಎರಡನೇ ಸ್ವಾತಂತ್ರ್ಯ​ವೆಂದ್ರು ರವಿಕುಮಾರ್​

By

Published : Aug 5, 2019, 5:12 PM IST

thumbnail
ಕೇಂದ್ರ ಸರ್ಕಾರ 370 ನೇ ವಿಧಿಯನ್ನು ರದ್ದುಗೊಳಿಸಿದ್ದು, ಭಾರತಕ್ಕೆ ಎರಡನೇ ಸ್ವಾತಂತ್ರ್ಯ ಸಿಕ್ಕಿದಂತಾಗಿದೆ ಎಂದು ಈಟಿವಿ ಭಾರತನೊಂದಿಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್​ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಈ ದೇಶದಲ್ಲಿ ಭಯೋತ್ಪಾದಕರು ಹುಟ್ಟುವುದಕ್ಕೆ ಹಾಗೂ ಅವರ ರಕ್ಷಣೆಗೆ ಈ ವಿಧಿ ಕಾರಣವಾಗುತ್ತಿತ್ತು. ಇದನ್ನೆಲ್ಲಾ ನಿರ್ನಾಮ ಮಾಡಲು ಕೇಂದ್ರ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಹಿನ್ನೆಲೆ ನಾವು ಅವರಿಗೆ ತುಂಬು ಹೃದಯದ ಧನ್ಯವಾದ ಅರ್ಪಿಸುತ್ತೇವೆ ಎಂದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.