ಕಾಳಿ ಸಂಗಮ ಪ್ರದೇಶದಲ್ಲಿ ಮರಳು ಭೂಮಿ ಸೃಷ್ಟಿ... ಮೀನುಗಾರರಿಗೆ ಕಂಟಕವಾಗುವ ಆತಂಕ! - creation of sand land
🎬 Watch Now: Feature Video

ಕಾರವಾರ: ಪ್ರತಿವರ್ಷ ಮಳೆಗಾಲದಲ್ಲಿ ಸಮುದ್ರ ತೀರದಲ್ಲಿ ಮರಳಿನ ದಿಬ್ಬಗಳು ಸೃಷ್ಟಿಯಾಗುವುದು ಸಾಮಾನ್ಯ. ಆದ್ರೆ ಈ ಬಾರಿ ಸುರಿದ ಭಾರಿ ಮಳೆಯಿಂದಾಗಿ ಉತ್ತರಕನ್ನಡ ಜಿಲ್ಲೆಯ ಕರಾವಳಿಯಲ್ಲಿ, ಹತ್ತಾರು ಎಕರೆ ಪ್ರದೇಶದಲ್ಲಿ ಕೃತಕ ಭೂಮಿ ಸೃಷ್ಟಿಯಾಗಿದೆ. ಈ ಕುರಿತ ಸಂಪೂರ್ಣ ವರದಿ ಇಲ್ಲಿದೆ.