ಟಿಕೆಟ್​ ಸಿಗದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ನಿಶ್ಚಿತ: ಶರತ್​​ ಬಚ್ಚೇಗೌಡ - ಹೊಸಕೋಟೆ ಉಪ ಚುನಾವಣೆ

🎬 Watch Now: Feature Video

thumbnail

By

Published : Nov 2, 2019, 9:06 PM IST

ಹೊಸಕೋಟೆ ಉಪ ಚುನಾವಣೆಯಲ್ಲಿ ಶೇ. 100ಕ್ಕೆ 100ರಷ್ಟು ನಾನೇ ಅಭ್ಯರ್ಥಿಯಾಗಿರುತ್ತೇನೆ. ಒಂದು ವೇಳೆ ಟಿಕೆಟ್ ಸಿಗದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ನಿಶ್ಚಿತ. ಕಾರ್ಯಕರ್ತರಲ್ಲಿ ಗೊಂದಲ ಬೇಡ ಎಂದು ಬಿಜೆಪಿ ಮುಖಂಡ ಶರತ್ ಬಚ್ಚೇಗೌಡ ಹೇಳಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.