ರಾಜ್ಯ ಸರ್ಕಾರ ಭೂ ಸುಧಾರಣಾ ಕಾಯ್ದೆ ಹಿಂಪಡೆಯಲೇಬೇಕು: ಶಿವಸೇನೆ ಒತ್ತಾಯ - ಶಿವಸೇನೆ ರಾಜ್ಯಾಧ್ಯಕ್ಣ ಕುಮಾರ್ ಹಕ್ಕಾರಿ ಸುದ್ದಿ

🎬 Watch Now: Feature Video

thumbnail

By

Published : Jun 15, 2020, 2:58 PM IST

ಹುಬ್ಬಳ್ಳಿ : ರಾಜ್ಯ ಸರ್ಕಾರ ಭೂ ಸುಧಾರಣಾ ಕಾಯ್ದೆ ಹಿಂಪಡೆಯಬೇಕು.‌ ಆನ್​​​​​ಲೈನ್ ಶಿಕ್ಷಣ ರದ್ದುಗೊಳಿಸಬೇಕು. ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಬೇಕು ಎಂದು ಶಿವಸೇನೆ ರಾಜ್ಯಾಧ್ಯಕ್ಷ ಕುಮಾರ್ ಹಕ್ಕಾರಿ ಒತ್ತಾಯಿಸಿದರು. ಸರ್ಕಾರ ಜಾರಿಗೆ ತರುತ್ತಿರುವ ಭೂ ಸುಧಾರಣಾ ಕಾಯ್ದೆ ರೈತ ವಿರೋಧಿಯಾಗಿದೆ. ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಅನುಕೂಲವಾಗಲಿದ್ದು, ಕೂಡಲೇ ಈ ಕಾಯ್ದೆಯನ್ನು ಸರ್ಕಾರ ಕೈ ಬಿಡಬೇಕು.‌ ಸರ್ಕಾರ ಆನ್ ಲೈನ್ ಶಿಕ್ಷಣವನ್ನು ರದ್ದು ಮಾಡಬೇಕು ಹಾಗೂ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.