ಭಕ್ತರಿಗೆ ಆತ್ಮಲಿಂಗ ಸ್ಪರ್ಶಿಸುವ ಭಾಗ್ಯ... ಗೋಕರ್ಣ ಮಹಾಬಲೇಶ್ವರನ ಸನ್ನಿಧಿಯಲ್ಲಿ ಶಿವಸ್ತುತಿ - ಕಾರವಾರ ಸುದ್ದಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-6153583-thumbnail-3x2-kwr.jpg)
ಇಂದು ನಾಡಿನಾದ್ಯಂತ ಮಹಾಶಿವರಾತ್ರಿ ಸಂಭ್ರಮ ಮನೆ ಮಾಡಿದೆ. ವಿವಿಧೆಡೆ ಪರಶಿವನ ದೇವಾಲಯಗಳಿಗೆ ತೆರಳಿದ ಭಕ್ತರು ವಿಶೇಷ ಪೂಜೆ ಸಲ್ಲಿಸುವ ಮೂಲಕ ಭಕ್ತಿ ಸಮರ್ಪಿಸಿದ್ದಾರೆ. ಗೋಕರ್ಣದಲ್ಲಿಯೂ ಮಹಾ ಶಿವರಾತ್ರಿ ಸಂಭ್ರಮ ಜೋರಾಗಿದೆ. ಲಕ್ಷಾಂತರ ಭಕ್ತರು ಆತ್ಮಲಿಂಗ ಸ್ಪರ್ಶಿಸಿ ವಿಶೇಷ ಪೂಜೆ ಸಲ್ಲಿಸಿದರು.