thumbnail

By

Published : Dec 9, 2019, 1:45 PM IST

ETV Bharat / Videos

ಶಿವಾಜಿನಗರ 'ಕೈ'ಕೋಟೆ ಭದ್ರ... ರಿಜ್ವಾನ್​​​ ರೈಸಿಂಗ್​​​​, ಸೊರಗಿದವು ಕಮಲ, ತೆನೆ!

ಶಿವಾಜಿನಗರ ಕ್ಷೇತ್ರದ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದೆ. ಕಾಂಗ್ರೆಸ್​ ಅಭ್ಯರ್ಥಿ ರಿಜ್ವಾನ್​ ಅರ್ಷದ್​ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಈ ಕ್ಷೇತ್ರ ಯಾವತ್ತಿಗೂ ಕಾಂಗ್ರೆಸ್‌ನ ಭದ್ರಕೋಟೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ರಿಜ್ವಾನ್​ ಸುಮಾರು 15 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದು, ಇಲ್ಲಿ ಕಮಲ ಅರಳಿಸುವ ಕೇಸರಿ ಪಾಳಯದ ಕನಸು ಭಗ್ನಗೊಂಡಿದೆ. ಜೆಡಿಎಸ್‌ ಇಲ್ಲಿ ಲೆಕ್ಕಕ್ಕೇ ಇಲ್ಲದಂತಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.