'ಉಪ' ಸಮರ ಗೆಲುವಿಗೆ ಅಭ್ಯರ್ಥಿಗಳ ಭರ್ಜರಿ ಪ್ರಚಾರ... ಗೆಲುವು ನನ್ನದೇ ಅಂದ್ರು ಶರವಣ - ಬೆಂಗಳೂರು ಶಿವಾಜಿನಗರ ಬಿಜೆಪಿ ಅಭ್ಯರ್ಥಿ ಶರವಣ ಉಪ ಚುನಾವಣಾ ಪ್ರಚಾರ ಸುದ್ದಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5153643-thumbnail-3x2-bjjp.jpg)
ಉಪ ಚುನಾವಣೆ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಆಯಾ ಪಕ್ಷದ ಅಭ್ಯರ್ಥಿಗಳು ತಮ್ಮ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ಕೈಗೊಂಡು ಮತದಾರರ ಮನವೊಲಿಕೆಗೆ ಮಂದಾಗಿದ್ದಾರೆ. ಶಿವಾಜಿನಗರದ ಬಿಜೆಪಿ ಅಭ್ಯರ್ಥಿ ಶರವಣ, ಜನರ ಮನೆ ಮನೆಗೆ ತೆರಳಿ ಮತಯಾಚನೆ ಮಾಡುತ್ತಿದ್ದಾರೆ. ಈ ಸಂದರ್ಭ ತಮ್ಮ ಅಭಿಪ್ರಾಯವನ್ನು ಈಟಿವಿ ಭಾರತ ಜೊತೆ ಹಂಚಿಕೊಂಡಿದ್ದು, ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.