thumbnail

By

Published : Sep 7, 2019, 3:25 PM IST

ETV Bharat / Videos

ಮುಂದಿನ ಚುನಾವಣೆ ಸ್ಪರ್ಧೆಯ ಇಂಗಿತ ವ್ಯಕ್ತಪಡಿಸಿದ ಶಿವರಾಮೇಗೌಡ

ಮಂಡ್ಯ: ಪಕ್ಷಕ್ಕಿಂತ ವ್ಯಕ್ತಿ ಮುಖ್ಯ. ಮುಂದಿನ ಸಿಎಂ ಆಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿದೆ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಪರ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಬ್ಯಾಟ್​​ ಬೀಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಶಿವರಾಮೇಗೌಡ, ಮತದಾರರ ಅಭಿಪ್ರಾಯದಂತೆ ನಡೆಯುವೆ.ಇಲ್ಲಿವರೆಗೂ ಅವರಿವರ ಗೆಲುವಿಗಾಗಿ ಶ್ರಮಿಸಿದ್ದೇನೆ. ನನಗೆ ಕ್ಷೇತ್ರದಲ್ಲಿ ನನ್ನದೆಯಾದ ಮತಬ್ಯಾಂಕ್ ಇದೆ. ಮತದಾರರ ನಿರ್ಧಾರವೇ ಅಂತಿಮ ಅನ್ನೋ ಮೂಲಕ ಮುಂದಿನ ವಿಧಾನಸಭಾ ಚುನಾವಣೆಯ ಸ್ಪರ್ಧೆಯ ಇಂಗಿತ ವ್ಯಕ್ತಪಡಿಸಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.