ಗಡಿ ವಿಚಾರದಲ್ಲಿ ಮುಂದುವರಿದ ಶಿವಸೇನೆ ಪುಂಡಾಟ, ಚಿಕ್ಕೋಡಿಯಲ್ಲಿ ಕನ್ನಡಪರ ಸಂಘಟನೆಗಳಿಂದ ತೀವ್ರ ಹೋರಾಟ - ಚಿಕ್ಕೋಡಿಯಲ್ಲಿ ಕನ್ನಡಪರ ಸಂಘಟನೆಗಳಿಂದ ಹೋರಾಟ.
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5560359-thumbnail-3x2-sanju.jpg)
ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿ ವಿಚಾರ ನಿನ್ನೆ, ಮೊನ್ನೆಯದೇನಲ್ಲ. ಆದ್ರೆ, ಮಹಾರಾಷ್ಟ್ರದಲ್ಲಿ ಶಿವಸೇನೆ ನೇತೃತ್ವದ ಸರ್ಕಾರ ರಚನೆಯಾದ ಅಂದಿನಿಂದ ಈವರೆಗೆ ಗಡಿ ವಿಚಾರದಲ್ಲಿ ತಗಾದೆ ತೆಗೆಯುತ್ತಲೇ ಇದೆ. ಆದ್ರೆ, ಶಿವಸೇನೆ ಪುಂಡಾಟಕ್ಕೆ ಕನ್ನಡಿಗರು ಆಕ್ರೋಶಿತರಾಗಿದ್ದಾರೆ.