ರಾಜ್ಯಸಭಾ ಸದಸ್ಯ ಅಶೋಕ ಗಸ್ತಿ ಅಗಲಿಕೆ: ಶ್ರದ್ಧಾಂಜಲಿ ಸಲ್ಲಿಸಿದ ಶಾಸಕ ಶಿವರಾಜ್ ಪಾಟೀಲ್ - raichur leatest news
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-8844512-39-8844512-1600412413480.jpg)
ರಾಯಚೂರು: ರಾಜ್ಯಸಭಾ ಸದಸ್ಯ ಅಶೋಕ ಗಸ್ತಿ ಅಗಲಿಕೆ ಹಿನ್ನೆಲೆಯಲ್ಲಿ ರಾಯಚೂರು ನಗರ ಶಾಸಕ ಡಾ.ಶಿವರಾಜ್ ಪಾಟೀಲ್, ನಗರದ ಸರ್ದಾರ ವಲ್ಲಭಭಾಯ್ ಪಟೇಲ್ ಸರ್ಕಲ್ ಬಳಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು. ಈ ವೇಳೆ ಬಿಜೆಪಿಯ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಅಗಲಿದ ನಾಯಕನಿಗೆ ಸಂತಾಪ ಸೂಚಿಸಿದರು.