ಕೊರೊನಾ ವೈರಸ್​​​ ಬಗ್ಗೆ ಸಂಸದೆ ಶೋಭಾ ಕರಂದ್ಲಾಜೆ, ಸಚಿವ ಸಿ.ಟಿ.ರವಿ ಜಾಗೃತಿ

By

Published : Mar 21, 2020, 3:48 PM IST

thumbnail

ಚಿಕ್ಕಮಗಳೂರು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ, ಸಂಸದೆ ಶೋಭಾ ಕರಂದ್ಲಾಜೆ ಜನರಲ್ಲಿ ಕೊರೊನಾ ಕುರಿತು ಅರಿವು ಮೂಡಿಸಿದ್ರು. ಜಿಲ್ಲಾಸ್ಪತ್ರೆಯ ಐಸೋಲೇಶನ್ ವಾರ್ಡ್​​​ಗಳನ್ನು ಪರಿಶೀಲನೆ ನಡೆಸಿದ ಬಳಿಕ ಜಿಲ್ಲಾಧಿಕಾರಿ ಹಾಗೂ ಜಿಲ್ಲಾಸ್ಪತ್ರೆಯ ಸರ್ಜನ್ ಜೊತೆ ಚರ್ಚೆ ಮಾಡಿದರು. ಜನತಾ ಕರ್ಫ್ಯೂನಲ್ಲಿ ಪ್ರತಿಯೊಬ್ಬರೂ ಭಾಗವಹಿಸುವಂತೆ, ಸಂಸದೆ ಹಾಗು ಉಸ್ತುವಾರಿ ಸಚಿವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.