ನಿಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಿ: ಹಿರಿಯ ಸಾಹಿತಿ ಸಿದ್ದಲಿಂಗಯ್ಯ ಕರೆ - RR Nagara by election
🎬 Watch Now: Feature Video

ರಾಜರಾಜೇಶ್ವರಿ ನಗರದಲ್ಲಿರೋ ಮೌಂಟ್ ಕಾರ್ಮೆಲ್ ಸ್ಕೂಲ್ನಲ್ಲಿ ಹಿರಿಯ ಸಾಹಿತಿ ಸಿದ್ದಲಿಂಗಯ್ಯ ಮತದಾನ ಮಾಡಿದ್ರು. ಕುಟುಂಬ ಸಮೇತ ಬಂದು ಮತ ಚಲಾಯಿಸಿದ ಅವರು, ಪ್ರಜಾಪ್ರಭುತ್ವದಲ್ಲಿ ಮತದಾನ ಅಮೂಲ್ಯವಾದುದು. ಹೀಗಾಗಿ ಪ್ರತಿಯೊಬ್ಬರೂ ತಮ್ಮ ಮತವನ್ನ ಚಲಾಯಿಸಿ ಅಂತಾ ಸಾರ್ವಜನಿಕರಿಗೆ ಕಿವಿಮಾತು ಹೇಳಿದರು.