thumbnail

ಸಿದ್ದಾರ್ಥ್​ ತವರಲ್ಲಿ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ : ಅಭಿಮಾನಿಗಳ ಆಕ್ರಂದನ

By

Published : Jul 31, 2019, 2:12 PM IST

ಕೆಫೆ ಕಾಫಿ ಡೇ ಮಾಲೀಕ ಮತ್ತು ಮಾಜಿ ಸಿಎಂ ಎಸ್​ ಎಂ ಕೃಷ್ಣ ಅಳಿಯ ಸಿದ್ಧಾರ್ಥ್​​ ಸಾವನ್ನಪ್ಪಿದ್ದು, ಇದೀಗ ಅವರ ಅಂತಿಮ ದರ್ಶನಕ್ಕೆ ಸಕಲ ಸಿದ್ದತೆಗಳು ನಡೆಯುತ್ತಿವೆ. ಸಿದ್ಧಾರ್ಥ್​​ ಹುಟ್ಟೂರಾದ ಚಿಕ್ಕಮಗಳೂರು ಜಿಲ್ಲೆಯ ಚೇತನಹಳ್ಳಿಗೆ ಜನರು ತಂಡೋಪ ತಂಡವಾಗಿ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವಿಧಾನ ಪರಿಷತ್​ ಸದಸ್ಯ ಭೋಜೇಗೌಡರು ಕೂಡ ಚೇತನಹಳ್ಳಿಗೆ ಆಗಮಿಸಿದ್ದು, ಇವರೊಂದಿಗೆ ಈಟಿವಿ ಭಾರತ್​ ಪ್ರತಿನಿಧಿ ನಡೆಸಿರುವ ಚಿಟ್​ ಚಾಟ್​​ ಇಲ್ಲಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.