ಸಿದ್ದಾರ್ಥ್ ತವರಲ್ಲಿ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ : ಅಭಿಮಾನಿಗಳ ಆಕ್ರಂದನ - ಎಂಎಲ್ಸಿ ಭೋಜೇಗೌಡ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-3997688-thumbnail-3x2-giri.jpg)
ಕೆಫೆ ಕಾಫಿ ಡೇ ಮಾಲೀಕ ಮತ್ತು ಮಾಜಿ ಸಿಎಂ ಎಸ್ ಎಂ ಕೃಷ್ಣ ಅಳಿಯ ಸಿದ್ಧಾರ್ಥ್ ಸಾವನ್ನಪ್ಪಿದ್ದು, ಇದೀಗ ಅವರ ಅಂತಿಮ ದರ್ಶನಕ್ಕೆ ಸಕಲ ಸಿದ್ದತೆಗಳು ನಡೆಯುತ್ತಿವೆ. ಸಿದ್ಧಾರ್ಥ್ ಹುಟ್ಟೂರಾದ ಚಿಕ್ಕಮಗಳೂರು ಜಿಲ್ಲೆಯ ಚೇತನಹಳ್ಳಿಗೆ ಜನರು ತಂಡೋಪ ತಂಡವಾಗಿ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಭೋಜೇಗೌಡರು ಕೂಡ ಚೇತನಹಳ್ಳಿಗೆ ಆಗಮಿಸಿದ್ದು, ಇವರೊಂದಿಗೆ ಈಟಿವಿ ಭಾರತ್ ಪ್ರತಿನಿಧಿ ನಡೆಸಿರುವ ಚಿಟ್ ಚಾಟ್ ಇಲ್ಲಿದೆ.