thumbnail

By

Published : Aug 15, 2020, 3:50 PM IST

ETV Bharat / Videos

ಪಂಜಿನ ಕವಾಯತು ಮೈದಾನದಲ್ಲಿ ಸರಳ ಸ್ವಾತಂತ್ರ್ಯ ದಿನಾಚರಣೆ

ಮೈಸೂರು: ಕೊರೊನಾ ಹಿನ್ನೆಲೆಯಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಜನರು ಹಾಗೂ ಯಾವುದೇ ಸಂಭ್ರಮವಿಲ್ಲದೇ ಮೈಸೂರು ಜಿಲ್ಲಾಡಳಿತದಿಂದ ಸರಳವಾಗಿ ಆಚರಿಸಲಾಯಿತು. ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಧ್ವಜಾರೋಹಣ ನೆರವೇರಿಸಿ ಪೊಲೀಸರಿಂದ ಗೌರವ ವಂದನೆ ಸ್ವೀಕರಿಸಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.