ಜೆಡಿಎಸ್ ಕಾರ್ಯಕರ್ತರನ್ನು ಖರೀದಿಸಲು ಸಾಧ್ಯವಿಲ್ಲ : ವೈಎಸ್ವಿ ದತ್ತ - ಶಿರಾ ಉಪ ಚುನಾವಣೆ 2020,
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-9366783-621-9366783-1604050525948.jpg)
ತುಮಕೂರು: ಮತದಾರರನ್ನು ಖರೀದಿಸಲು ಹಣ ಹಂಚಲು ಕೇಡರ್ ಬೇಸ್ ರೀತಿ ಬಿಜೆಪಿ ಮುಖಂಡರು ಕೆಲಸ ಮಾಡುತ್ತಿದ್ದಾರೆ. ಇದ್ದಕ್ಕೆ ಶಿರಾ ಕ್ಷೇತ್ರದ ಮತದಾರರು ಮಣೆ ಹಾಕೋದಿಲ್ಲ. ಹೊರ ಜಿಲ್ಲೆಯಿಂದ ಜನರನ್ನು ಕರೆತಂದು ಬಿಜೆಪಿ ಈ ರೀತಿಯ ಮಾರ್ಗ ಅನುಸರಿಸುತ್ತಿದೆ ಎಂದು ಮಾಜಿ ಶಾಸಕ ವೈ ಎಸ್ ವಿ ದತ್ತ ಆರೊಪಿಸಿದ್ದಾರೆ. ಈಟಿವಿ ಭಾರತ್ ಜೊತೆ ಮಾತನಾಡಿದ ಅವರು, ಬಿಜೆಪಿ ವಿರುದ್ಧ ಹರಿಹಾಯ್ದರು.