thumbnail

By

Published : Dec 29, 2020, 12:23 PM IST

ETV Bharat / Videos

ಸಖರಾಯಪಟ್ಟಣದಲ್ಲಿ ಸ್ವಯಂ ಪ್ರೇರಿತವಾಗಿ ಅಂಗಡಿ-ಮುಗ್ಗಟ್ಟುಗಳು ಬಂದ್​

ಚಿಕ್ಕಮಗಳೂರು : ವಿಧಾನಪರಿಷತ್ ಉಪ ಸಭಾಪತಿ ಎಸ್ ಎಲ್​ ಧರ್ಮೇಗೌಡ ನಿಧನ ಹಿನ್ನೆಲೆ ಚಿಕ್ಕಮಗಳೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಸಾರ್ವಜನಿಕರು ಹಾಗೂ ವ್ಯಾಪಾರಿಗಳು ಸ್ವಯಂ ಪ್ರೇರಿತರಾಗಿ ಅಂಗಡಿ-ಮುಗ್ಗಟ್ಟುಗಳ ಬಾಗಿಲು ಹಾಕಿದ್ದು, ಇಡೀ ಸಖರಾಯಪಟ್ಟಣವೇ ಬಂದ್ ಮಾಡುವುದರ ಮೂಲಕ ಗೌರವವನ್ನು ಸಲ್ಲಿಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.