ದಾವಣಗೆರೆಯಲ್ಲಿ ಹಿಂದೂ ಮಹಾಗಣಪತಿ ನಿಮಜ್ಜನಕ್ಕೆ ಅದ್ದೂರಿ ಚಾಲನೆ - Hindu Maha Ganapathi,

🎬 Watch Now: Feature Video

thumbnail

By

Published : Sep 21, 2019, 4:12 PM IST

ದಾವಣಗೆರೆ ಹಿಂದೂ ಮಹಾಗಣಪತಿ ನಿಮಜ್ಜನ ಮೆರವಣಿಗೆಗೆ ಶಾಸಕ ಎಸ್.ಎ ರವೀಂದ್ರನಾಥ್ ಚಾಲನೆ ನೀಡಿದರು. ನಗರದ ಹೈಸ್ಕೂಲ್ ಮೈದಾನದಿಂದ ಹೊರಟ ಮೆರವಣಿಗೆ ಎವಿಕೆ ರಸ್ತೆ ಮೂಲಕ ಅಂಬೇಡ್ಕರ್ ವೃತ್ತ, ಜಯದೇವ ವೃತ್ತದ ಕಡೆಗೆ ಹೊರಟಿದೆ. ಲಕ್ಷಕ್ಕೂ ಅಧಿಕ ಮಂದಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದಾರೆ. ವಿವಿಧ ಜಾನಪದ ಕಲಾ ತಂಡಗಳು ಪಾಲ್ಗೊಂಡಿದ್ದು, ಮಹಿಳೆಯರಿಗೆ ಪ್ರತ್ಯೇಕ ಡಿಜೆ ವ್ಯವಸ್ಥೆ ಮಾಡಲಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.