thumbnail

By

Published : Feb 1, 2020, 7:48 PM IST

ETV Bharat / Videos

ಕೇಂದ್ರ ಬಜೆಟ್ ಮಧ್ಯಮ ವರ್ಗದವರಿಗೆ ಅನುಕೂಲಕರ: ಬಿ.ರಾಮಕೃಷ್ಣ ಅಭಿಪ್ರಾಯ

ಬಡ ಹಾಗೂ ಮಧ್ಯಮ ವರ್ಗಕ್ಕೆ ಈ ಬಾರಿಯ ಕೇಂದ್ರ ಬಜೆಟ್​​ ತುಂಬಾ ಅನುಕೂಲಕರವಾಗಿದೆ ಎಂದು ಭಾರತೀಯ ಸ್ಟೇಟ್ ಬ್ಯಾಂಕ್ ನೌಕರರ ಸಂಘದ ಪ್ರಾಂತೀಯ ವಲಯದ ಉಪಾಧ್ಯಕ್ಷ ಬಿ.ರಾಮಕೃಷ್ಣ ತಿಳಿಸಿದ್ದಾರೆ. ಬಳ್ಳಾರಿಯಲ್ಲಿ ಈಟಿವಿ ಭಾರತದೊಂದಿಗೆ ಅವರು ಮಾತನಾಡಿ, ಕಳೆದ ಬಾರಿ ಮಂಡಿಸಲಾದ ಬಜೆಟ್​​ಗಿಂತಲೂ ಈ ಬಾರಿಯ ಬಜೆಟ್ ಉತ್ತಮವಾಗಿದ್ದು, ತೆರಿಗೆ ವಿನಾಯಿತಿ ಹೆಚ್ಚಳ ಸೇರಿದಂತೆ ಇನ್ನಿತರೆ ವಲಯಗಳ ಶ್ರೇಯೋಭಿವೃದ್ಧಿಗೆ ಈ ಬಜೆಟ್ ಪೂರಕ ಆಗಿದೆ ಎಂದ್ರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.