ಉಚಿತವಾಗಿ ನೀಡಲಾಗುತ್ತಿದ್ದ ಅಕ್ಕಿ, ಗೋಧಿ ಸ್ಥಗಿತ: ಸಿದ್ಧಗಂಗಾ ಸ್ವಾಮೀಜಿ ಏನಂತಾರೆ? - ತುಮಕೂರಿನ ಸಿದ್ದಗಂಗಾ ಶ್ರೀಗಳು

🎬 Watch Now: Feature Video

thumbnail

By

Published : Feb 4, 2020, 5:54 PM IST

ತುಮಕೂರಿನ ಸಿದ್ಧಗಂಗಾ ಮಠಕ್ಕೆ ಕೇಂದ್ರ ಸರ್ಕಾರದಿಂದ ಪ್ರತಿ ತಿಂಗಳು ಉಚಿತವಾಗಿ ನೀಡಲಾಗುತ್ತಿದ್ದ 755 ಕ್ವಿಂಟಲ್ ಅಕ್ಕಿ ಮತ್ತು 350 ಕ್ವಿಂಟಲ್ ಗೋಧಿಯನ್ನು ಕಳೆದ ಎರಡು ತಿಂಗಳಿನಿಂದ ಸ್ಥಗಿತಗೊಳಿಸಲಾಗಿದೆ. ಈ ಹಿನ್ನೆಲೆ ಈಟಿವಿ ಭಾರತನೊಂದಿಗೆ ಮಾತನಾಡಿರುವ ಮಠದ ಶ್ರೀಗಳು ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಆದಷ್ಟು ಬೇಗ ಈ ಯೋಜನೆಯನ್ನು ಪುನಾರಂಭಿಸಲಿ ಎಂದು ಕೇಳಿಕೊಂಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.