ಬೆಂಗಳೂರು ಗಲಭೆ ಸಂಬಂಧಿಸಿದಂತೆ ತನಿಖೆ ಆರಂಭ: ಡಿಸಿಎಂ ಅಶ್ವತ್ಥ್​ನಾರಾಯಣ - ಬೆಂಗಳೂರು ಗಲಭೆ

🎬 Watch Now: Feature Video

thumbnail

By

Published : Aug 12, 2020, 4:53 PM IST

ಬೆಂಗಳೂರಿನಲ್ಲಿ ನಡೆದ ಗಲಭೆಗೆ ಸಂಬಂಧ ಪಟ್ಟಂತೆ ಈಗಾಗಲೇ ತನಿಖೆ ಆರಂಭವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಹಾಕಲಾಗಿರುವ ಪೋಸ್ಟ್ ಕುರಿತಾಗಿ ಕೂಡ ಮಾಹಿತಿ ಸಂಗ್ರಹಿಸಲಾಗುತ್ತದೆ. ಅಲ್ಲದೆ ಇಂತಹ ಗಲಭೆಗೆ ಪ್ರಚೋದನೆ ನೀಡಿದವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುತ್ತದೆ. ಬೆಂಗಳೂರಿನ ಜನರು ಶಾಂತಿ ಕಾಪಾಡುವಂತೆ ಉಪ ಮುಖ್ಯಮಂತ್ರಿ ಅಶ್ವತ್ಥ್​ನಾರಾಯಣ ಮನವಿ ಮಾಡಿದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.