ಮುದ್ದೇಬಿಹಾಳ ಗಣೇಶ ನಿಮಜ್ಜನ ವೇಳೆ ಖಡ್ಗ ಪ್ರದರ್ಶಿಸಿದ ಜಿಪಂ ಉಪಾಧ್ಯಕ್ಷ.. - Prabhugowda desai sward show
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4365487-thumbnail-3x2-sward.jpg)
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟದಲ್ಲಿ ಗಣೇಶ ನಿಮಜ್ಜನ ಮೆರವಣಿಗೆ ವೇಳೆ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಖಡ್ಗ ಪ್ರದರ್ಶನ ಮಾಡಿದ್ದಾರೆ. ಈ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಸಾರ್ವಜನಿಕರು, ಪ್ರಭುಗೌಡ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.