ಬೆಳೆ ಸಮೀಕ್ಷೆ ಆ್ಯಪ್ನಲ್ಲಿ ತಾಂತ್ರಿಕ ತೊಂದರೆ..ರೈತರ ಅಸಮಾಧಾನ - Dharwad News
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-8627067-740-8627067-1598872672012.jpg)
ಧಾರವಾಡ: ಜಿಲ್ಲೆಯಲ್ಲಿ ಸುರಿದ ನಿರಂತರ ಮಳೆಯಿಂದಾಗಿ ನೂರಾರು ರೈತರ ಬೆಳೆಗಳು ಹಾನಿಯಾಗಿವೆ. ಬೆಳೆ ಸಮೀಕ್ಷೆ ಆ್ಯಪ್ನಲ್ಲಿ ತಾಂತ್ರಿಕ ದೋಷಗಳು ಕಂಡುಬಂದಿದ್ದು, ಸಮೀಕ್ಷೆಗೆ ಅಡಚಣೆ ಉಂಟಾಗಿದೆ. ಈ ಕುರಿತು ನಮ್ಮ ಪ್ರತಿನಿಧಿ ನಡೆಸಿರುವ ಚಿಟ್ಚಾಟ್ ಇಲ್ಲಿದೆ.