ರಾಗಿ ಖರೀದಿ ಕೇಂದ್ರದಲ್ಲಿ ತಾಂತ್ರಿಕ ದೋಷ...ಬೆಳೆ ಮಾರಾಟಕ್ಕೆ ಅನ್ನದಾತನ ಪರದಾಟ - problem for Millet farmers

🎬 Watch Now: Feature Video

thumbnail

By

Published : Mar 14, 2020, 2:00 PM IST

ಆಧುನಿಕ ತಂತ್ರಜ್ಞಾನದಿಂದ ಇಂದಿನ ದಿನಗಳಲ್ಲಿ ಕೆಲಸ ಕಾರ್ಯಗಳು ಸುಲಭವಾಗಿ ನಡೆಯುತ್ತವೆ‌. ಅದ್ರೆ ಚಿತ್ರದುರ್ಗ ಜಿಲ್ಲೆಯಲ್ಲಿ ಮಾತ್ರ ಸರ್ಕಾರಿ ಕೆಲಸಗಳು ಮಂದಗತಿಯಲ್ಲಿ ನಡೆಯುತ್ತಿದ್ದು, ಸರ್ಕಾರದಿಂದ ತೆರೆದಿರುವ ರಾಗಿ ಖರೀದಿ ಕೇಂದ್ರದಲ್ಲಿ ಜನರು ಪರದಾಡುವಂತಾಗಿದೆ. ಇದಕ್ಕೆ ಕಾರಣ ಇಲ್ಲಿದೆ...

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.