thumbnail

By

Published : Nov 9, 2019, 10:00 PM IST

ETV Bharat / Videos

ಅಯೋಧ್ಯೆ ಬಗೆಗಿನ ಸುಪ್ರೀಂಕೋರ್ಟ್‌ ತೀರ್ಪು ಭಾವನಾತ್ಮಕ ಮತ್ತು ಸೂಕ್ಷ್ಮ ವಿಚಾರ: ರಮಾನಾಥ ರೈ

ಮಂಗಳೂರು: ಅಯೋಧ್ಯೆ ವಿವಾದದ ಬಗ್ಗೆ ಸುಪ್ರೀಂಕೋರ್ಟ್‌ ನೀಡಿದ ತೀರ್ಪು ದೇಶದ ಜನರ ಭಾವನಾತ್ಮಕ ಹಾಗೂ ಸೂಕ್ಷ್ಮ ವಿಚಾರ. ಈ ಬಗ್ಗೆ ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.