ಅಯೋಧ್ಯೆ ಬಗೆಗಿನ ಸುಪ್ರೀಂಕೋರ್ಟ್ ತೀರ್ಪು ಭಾವನಾತ್ಮಕ ಮತ್ತು ಸೂಕ್ಷ್ಮ ವಿಚಾರ: ರಮಾನಾಥ ರೈ - ರಾಮಜನ್ಮಭೂಮಿ ಬಾಬರಿ ಮಸೀದಿ ತೀರ್ಪು ಸುದ್ದಿ
🎬 Watch Now: Feature Video

ಮಂಗಳೂರು: ಅಯೋಧ್ಯೆ ವಿವಾದದ ಬಗ್ಗೆ ಸುಪ್ರೀಂಕೋರ್ಟ್ ನೀಡಿದ ತೀರ್ಪು ದೇಶದ ಜನರ ಭಾವನಾತ್ಮಕ ಹಾಗೂ ಸೂಕ್ಷ್ಮ ವಿಚಾರ. ಈ ಬಗ್ಗೆ ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು.