thumbnail

By

Published : Aug 7, 2020, 11:17 AM IST

ETV Bharat / Videos

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಮರಣ ಮೃದಂಗ: ಗ್ರೌಂಡ್​ ರಿಪೋರ್ಟ್​

ಮಂಗಳೂರು: ಜಿಲ್ಲೆಯಲ್ಲಿ ಕೊರೊನಾದಿಂದ ಸಾವಿನ ಪ್ರಕರಣಗಳು ದಿನೇ ದಿನೆ ಹೆಚ್ಚುತ್ತಿದ್ದು ದ್ವಿಶತಕ ದಾಟಿದೆ. ಗುರುವಾರದವರೆಗೆ ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 201 ಆಗಿದೆ. ಬೆಂಗಳೂರು ಹೊರತುಪಡಿಸಿದರೆ ಅತೀ ಹೆಚ್ಚು ಸಾವಿನ ಸಂಖ್ಯೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರದಿಯಾಗಿದೆ. ನಿನ್ನೆ ಒಂದೇ ದಿನ 11 ಮಂದಿ ಸಾವನ್ನಪ್ಪಿದ್ದಾರೆ. ಕೊರೊನಾ ಸೋಂಕಿತರಲ್ಲಿ ಶೇಕಡಾ 3 ಮಂದಿ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಅತ್ಯಾಧುನಿಕ ಖಾಸಗಿ ಆಸ್ಪತ್ರೆಗಳು, ಮೆಡಿಕಲ್ ಕಾಲೇಜುಗಳು ಇದ್ದರೂ ಈ ಪ್ರಮಾಣದಲ್ಲಿ ಸಾವುಗಳು ಸಂಭವಿಸುತ್ತಿವೆ ಜನರ ಭೀತಿಗೆ ಕಾರಣವಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.