ತಮ್ಮ ಕಷ್ಟ ಪರಿಹರಿಸುವಂತೆ ಹಾಸನಾಂಬೆಗೆ ಬಗೆ ಬಗೆಯಾಗಿ ಪತ್ರ ಬರೆದ ಭಕ್ತರು! - devotees who wrote to Hasanambe to solve their difficulties
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4914735-thumbnail-3x2-sow.jpg)
ವರ್ಷಕ್ಕೊಮ್ಮೆ ದರ್ಶನ ಭಾಗ್ಯ ಕರಣಿಸೋ ಹಾಸನಾಂಬ ಜಾತ್ರಾ ಮಹೋತ್ಸವ ಮುಕ್ತಾಯಗೊಂಡಿದೆ. ಹಾಸನಾಂಬೆ ದರ್ಶನಕ್ಕಾಗಿ ರಾಜ್ಯ, ಹೊರ ರಾಜ್ಯಗಳಿಂದ ಅನೇಕ ಭಕ್ತರು ಆಗಮಿಸಿ, ದೇವಿಯ ಕೃಪೆಗೆ ಪಾತ್ರರಾಗಿದ್ದಾರೆ. ಇತ್ತೀಚೆಗೆ ದೇವಿಯ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಈ ಹುಂಡಿಯಲ್ಲಿ ಕೆಲ ಭಕ್ತರು ತಮ್ಮ ಕೋರಿಕೆ ಈಡೇರಿಸುವಂತೆ ಬರೆದ ಪತ್ರಗಳು ಹಾಸ್ಯಾಸ್ಪದವಾಗಿವೆ.