thumbnail

By

Published : Aug 5, 2019, 6:42 PM IST

ETV Bharat / Videos

ಮೈದುಂಬಿ ಹರಿಯುತ್ತಿರುವ ಮಾರ್ಕೆಂಡೇಯ ನದಿ... ಬೆಳಗಾವಿ ಜಿಲ್ಲಾಡಳಿತದಿಂದ ಹೈ ಅಲರ್ಟ್​

ಮಹಾರಾಷ್ಟ್ರದಲ್ಲಿ ನಿರಂತರ ಹಾಗೂ ಭಾರಿ ಮಳೆಯ ಪರಿಣಾಮ ಬೆಳಗಾವಿ ಜಿಲ್ಲೆ ಹುಕ್ಕೇರಿ ಸಮೀಪವಿರುವ ಮಾರ್ಕೆಂಡೇಯ ನದಿ‌ ಮೈದುಂಬಿ ಹರಿಯುತ್ತಿದೆ. ತಾಲೂಕಿನ ಸಂಕೇಶ್ವರ ಪಟ್ಟಣದ ಶಂಕರಲಿಂಗ, ಹೊಳೆಮ್ಮಾದೇವಿ ದೇವಸ್ಥಾನ ಜಲಾವೃತಗೊಂಡಿದೆ. ಈ ಹಿನ್ನೆಲೆಯಲ್ಲಿ ಜನರು ಆತಂಕದಲ್ಲಿದ್ದು, ನದಿ ತೀರದ ಗ್ರಾಮಗಳಲ್ಲಿ ಜಿಲ್ಲಾಡಳಿತ ಹೈ ಅಲರ್ಟ್​ ಘೋಷಿಸಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.