ತರೀಕೆರೆಯಲ್ಲಿ ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನಮರ: ಧಾರಾಕಾರ ಮಳೆ ನಡುವೆಯೂ ಸುಟ್ಟು ಭಸ್ಮ!

By

Published : Nov 7, 2019, 1:18 PM IST

thumbnail
ಸಿಡಿಲು ಬಡಿದು ತೆಂಗಿನಮರ ಹೊತ್ತಿ ಉರಿದ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಅಜ್ಜಂಪುರದಲ್ಲಿ ನಡೆದಿದೆ. ಕಿರಾಳಮ್ಮ ದೇವಾಲಯದ ಆವರಣದಲ್ಲಿರುವ ತೆಂಗಿನಮರಕ್ಕೆ ಸಿಡಿಲು ಬಡಿದು ಬೆಂಕಿ ಹೊತ್ತಿಕೊಂಡಿದ್ದು, ಧಾರಾಕಾರ ಮಳೆಯ ನಡುವೆಯೂ ಸುಟ್ಟು ಕರಕಲಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.