thumbnail

ನಾಯಿಗಳಿಂದ ಜಿಂಕೆ ಮರಿಯನ್ನು ರಕ್ಷಣೆ ಮಾಡಿದ ಗ್ರಾಮಸ್ಥರು..!

By

Published : Jun 29, 2020, 11:04 PM IST

ಬೀದರ್: ಜಿಂಕೆಗಳ ಹಿಂಡಿನಿಂದ ತಪ್ಪಿಸಿಕೊಂಡ ಜಿಂಕೆ ಮರಿಯ ಮೇಲೆ ನಾಯಿಗಳು ದಾಳಿ ಮಾಡಿದ್ದು, ಈ ವೇಳೆ ಔರಾದ್ ತಾಲೂಕಿನ ನಾಗೂರ ಗ್ರಾಮಸ್ಥರು ಜಿಂಕೆ ಮರಿಯನ್ನು ರಕ್ಷಣೆ ಮಾಡಿ ಅರಣ್ಯಾಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.